9:15 PM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ; ಕೋಳೆಕರ ಮಠದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

11/10/2024, 16:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿಯ ಉತ್ಸವದ ನಿಮಿತ್ತ ಜಿಲ್ಲೆಯ ಅಥಣಿ ತಾಲೂಕು ಶ್ರೀ ಕೋಳೆಕರ ಮಠದಲ್ಲಿ ” ನವಶಕ್ತಿ ಮಹಿಳಾ ಸಂಘದ ” ಮಹಿಳೆಯರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನವದುರ್ಗೆಯ ಅವತಾರದೊಂದಿಗೆ ಮಹಾಪೂಜೆ ಅದ್ದೂರಿಯಿಂದ ಜರುಗಿತು.


ಈ ಕಾರ್ಯಕ್ರಮಕ್ಕೆ ಶ್ರೀ ಶೆಟ್ಟರ ಮಠದ ಶ್ರೀ ಮರುಳುಸಿದ್ದ ಮಹಾಸ್ವಾಮಿಗಳು ಶ್ರೀಗಳು ಆಗಮಿಸಿ, ನವಶಕ್ತಿ ಮಹಿಳಾ ಸಂಘ ದುರ್ಗಾದೇವಿ ಚಾಮುಂಡೇಶ್ವರಿ ಅನುಗ್ರಹ ನಿಮಗಿರಲಿ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಸದಾಕಾಲ ನಗುನಗುತ್ತ ಇರಲಿ ಈ ರೀತಿ ಸೇವೆಯನ್ನ ಮಾಡುತ್ತಾ ಬನ್ನಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನವಶಕ್ತಿ ಮಹಿಳಾ ಸಂಘದ ದ್ರಾಕ್ಷಾಯಿಣಿ ಕಲ್ಮಠ, ಸವಿತಾ ನಾಶಿ, ಪ್ರೀತಿ ಕಾವೇರಿ ,ಆರತಿ ಮಾಳಿ, ಮಂಜುಳಾ ಕಲ್ಮಠ ಸರೋಜನಿ ತೇರದಾಳ, ಸವಿತಾ ಯಲ್ಲಟ್ಟಿ ಹಾಗೂ ಸಂಘದ ಎಲ್ಲ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು