11:30 PM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ; ಕೋಳೆಕರ ಮಠದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

11/10/2024, 16:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿಯ ಉತ್ಸವದ ನಿಮಿತ್ತ ಜಿಲ್ಲೆಯ ಅಥಣಿ ತಾಲೂಕು ಶ್ರೀ ಕೋಳೆಕರ ಮಠದಲ್ಲಿ ” ನವಶಕ್ತಿ ಮಹಿಳಾ ಸಂಘದ ” ಮಹಿಳೆಯರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನವದುರ್ಗೆಯ ಅವತಾರದೊಂದಿಗೆ ಮಹಾಪೂಜೆ ಅದ್ದೂರಿಯಿಂದ ಜರುಗಿತು.


ಈ ಕಾರ್ಯಕ್ರಮಕ್ಕೆ ಶ್ರೀ ಶೆಟ್ಟರ ಮಠದ ಶ್ರೀ ಮರುಳುಸಿದ್ದ ಮಹಾಸ್ವಾಮಿಗಳು ಶ್ರೀಗಳು ಆಗಮಿಸಿ, ನವಶಕ್ತಿ ಮಹಿಳಾ ಸಂಘ ದುರ್ಗಾದೇವಿ ಚಾಮುಂಡೇಶ್ವರಿ ಅನುಗ್ರಹ ನಿಮಗಿರಲಿ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಸದಾಕಾಲ ನಗುನಗುತ್ತ ಇರಲಿ ಈ ರೀತಿ ಸೇವೆಯನ್ನ ಮಾಡುತ್ತಾ ಬನ್ನಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನವಶಕ್ತಿ ಮಹಿಳಾ ಸಂಘದ ದ್ರಾಕ್ಷಾಯಿಣಿ ಕಲ್ಮಠ, ಸವಿತಾ ನಾಶಿ, ಪ್ರೀತಿ ಕಾವೇರಿ ,ಆರತಿ ಮಾಳಿ, ಮಂಜುಳಾ ಕಲ್ಮಠ ಸರೋಜನಿ ತೇರದಾಳ, ಸವಿತಾ ಯಲ್ಲಟ್ಟಿ ಹಾಗೂ ಸಂಘದ ಎಲ್ಲ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು