3:57 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಎನ್ ಸಿಸಿ: ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿನಿ ಗೌತಮಿ ಪೂಜಾರಿ ರಾಷ್ಟ್ರಮಟ್ಟದಲ್ಲಿ ಸಾಧನೆ

09/08/2023, 16:27

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ದ್ವಿತೀಯ ಕಲಾ ಪದವಿಯ ವಿದ್ಯಾರ್ಥಿನಿ, ಎನ್‌.ಸಿ.ಸಿ ಭೂದಳದ ಗೌತಮಿ ಪೂಜಾರಿ ಕೇರಳದ ತಿರುವನಂತಪುರದಲ್ಲಿ ಜುಲೈ 1ರಿಂದ 15 ರವರೆಗೆ ನಡೆದ ಅಖಿಲ ಭಾರತ ಮಟ್ಟದ ಕ್ರೀಡಾ ಶೂಟಿಂಗ್‌ ಸ್ಪರ್ಧೆಯಲ್ಲಿ ಎನ್‌.ಸಿ.ಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದಾರೆ.


ಇವರು ಪ್ರತಿನಿಧಿಸಿದ ನಿರ್ದೇಶನಾಲಯವು ಇಂಟರ್‌ ಡೈರಕ್ಟರೇಟ್‌ ಸ್ಪೋರ್ಟ್ಸ್‌ ಶೂಟಿಂಗ್‌ ಕಾಂಪಿಟೀಶನ್‌ (IDSSC- 2023) ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ವಿಜೇತ ತಂಡವನ್ನು ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಇತ್ತೀಚೆಗೆ ರಾಜಭವನದಲ್ಲಿ ಅಭಿನಂದಿಸಿದರು. ಕಾಲೇಜಿನ ಕೀರ್ತಿಪತಾಕೆಯನ್ನು ಎತ್ತರಕ್ಕೇರಿಸಿದ ವಿದ್ಯಾರ್ಥಿನಿಗೆ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು