7:21 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ

27/07/2021, 16:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ.

ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಬಳಿ ರಾಮಾ ಗೌಡ ಪಾಟೀಲ್  ಶವವಾಗಿ ಪತ್ತೆಯಾಗಿದೆ. ಶವ ಕಂಡು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.


ಪ್ರವಾಹದಲ್ಲಿ ರಾಮಾ ಗೌಡ ಅವರು ಕೊಚ್ಚಿ ಹೋದ ಕ್ಷಣದಿಂದಲೇ ಶೋಧ ನಡೆಸಿದ್ದ ಎನ್ ಡಿ ಆರ್ ಎಫ್ ತಂಡ ಮಂಗಳವಾರ ಕೃಷ್ಣಾ ನದಿಯ ತಟದಲ್ಲಿ ರಾಮಗೌಡ ಅವರ ಶವವನ್ನು ಪತ್ತೆ ಹಚ್ಚಿದೆ. ಎನ್ ಡಿ ಆರ್ ಎಫ್ ತಂಡದ ಅಜೀತ್, ಸುರೇಶ್, ಬಸವರಾಜ್, ಕಿರಣ್, ಸಂಗಪ್ಪ, ಪ್ರಕಾಶ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು