3:19 PM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ

27/07/2021, 16:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ.

ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಬಳಿ ರಾಮಾ ಗೌಡ ಪಾಟೀಲ್  ಶವವಾಗಿ ಪತ್ತೆಯಾಗಿದೆ. ಶವ ಕಂಡು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.


ಪ್ರವಾಹದಲ್ಲಿ ರಾಮಾ ಗೌಡ ಅವರು ಕೊಚ್ಚಿ ಹೋದ ಕ್ಷಣದಿಂದಲೇ ಶೋಧ ನಡೆಸಿದ್ದ ಎನ್ ಡಿ ಆರ್ ಎಫ್ ತಂಡ ಮಂಗಳವಾರ ಕೃಷ್ಣಾ ನದಿಯ ತಟದಲ್ಲಿ ರಾಮಗೌಡ ಅವರ ಶವವನ್ನು ಪತ್ತೆ ಹಚ್ಚಿದೆ. ಎನ್ ಡಿ ಆರ್ ಎಫ್ ತಂಡದ ಅಜೀತ್, ಸುರೇಶ್, ಬಸವರಾಜ್, ಕಿರಣ್, ಸಂಗಪ್ಪ, ಪ್ರಕಾಶ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು