5:45 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ

27/07/2021, 16:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ.

ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಬಳಿ ರಾಮಾ ಗೌಡ ಪಾಟೀಲ್  ಶವವಾಗಿ ಪತ್ತೆಯಾಗಿದೆ. ಶವ ಕಂಡು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.


ಪ್ರವಾಹದಲ್ಲಿ ರಾಮಾ ಗೌಡ ಅವರು ಕೊಚ್ಚಿ ಹೋದ ಕ್ಷಣದಿಂದಲೇ ಶೋಧ ನಡೆಸಿದ್ದ ಎನ್ ಡಿ ಆರ್ ಎಫ್ ತಂಡ ಮಂಗಳವಾರ ಕೃಷ್ಣಾ ನದಿಯ ತಟದಲ್ಲಿ ರಾಮಗೌಡ ಅವರ ಶವವನ್ನು ಪತ್ತೆ ಹಚ್ಚಿದೆ. ಎನ್ ಡಿ ಆರ್ ಎಫ್ ತಂಡದ ಅಜೀತ್, ಸುರೇಶ್, ಬಸವರಾಜ್, ಕಿರಣ್, ಸಂಗಪ್ಪ, ಪ್ರಕಾಶ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು