2:49 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ

27/07/2021, 16:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ.

ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಬಳಿ ರಾಮಾ ಗೌಡ ಪಾಟೀಲ್  ಶವವಾಗಿ ಪತ್ತೆಯಾಗಿದೆ. ಶವ ಕಂಡು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.


ಪ್ರವಾಹದಲ್ಲಿ ರಾಮಾ ಗೌಡ ಅವರು ಕೊಚ್ಚಿ ಹೋದ ಕ್ಷಣದಿಂದಲೇ ಶೋಧ ನಡೆಸಿದ್ದ ಎನ್ ಡಿ ಆರ್ ಎಫ್ ತಂಡ ಮಂಗಳವಾರ ಕೃಷ್ಣಾ ನದಿಯ ತಟದಲ್ಲಿ ರಾಮಗೌಡ ಅವರ ಶವವನ್ನು ಪತ್ತೆ ಹಚ್ಚಿದೆ. ಎನ್ ಡಿ ಆರ್ ಎಫ್ ತಂಡದ ಅಜೀತ್, ಸುರೇಶ್, ಬಸವರಾಜ್, ಕಿರಣ್, ಸಂಗಪ್ಪ, ಪ್ರಕಾಶ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು