2:41 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ

27/07/2021, 16:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ.

ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಬಳಿ ರಾಮಾ ಗೌಡ ಪಾಟೀಲ್  ಶವವಾಗಿ ಪತ್ತೆಯಾಗಿದೆ. ಶವ ಕಂಡು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.


ಪ್ರವಾಹದಲ್ಲಿ ರಾಮಾ ಗೌಡ ಅವರು ಕೊಚ್ಚಿ ಹೋದ ಕ್ಷಣದಿಂದಲೇ ಶೋಧ ನಡೆಸಿದ್ದ ಎನ್ ಡಿ ಆರ್ ಎಫ್ ತಂಡ ಮಂಗಳವಾರ ಕೃಷ್ಣಾ ನದಿಯ ತಟದಲ್ಲಿ ರಾಮಗೌಡ ಅವರ ಶವವನ್ನು ಪತ್ತೆ ಹಚ್ಚಿದೆ. ಎನ್ ಡಿ ಆರ್ ಎಫ್ ತಂಡದ ಅಜೀತ್, ಸುರೇಶ್, ಬಸವರಾಜ್, ಕಿರಣ್, ಸಂಗಪ್ಪ, ಪ್ರಕಾಶ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು