1:14 AM Monday10 - March 2025
ಬ್ರೇಕಿಂಗ್ ನ್ಯೂಸ್
APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ.. Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ… Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ… BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ…

ಇತ್ತೀಚಿನ ಸುದ್ದಿ

ದ. ಕ. ಜಿಲ್ಲೆಯ ಉದ್ಯೋಗಕಾಂಕ್ಷಿಗಳಿಗೆ ನೌಕರಿ ಕಲ್ಪಿಸಲು ಅಗತ್ಯ ಕ್ರಮ: ಡಾ. ಭರತ್ ಶೆಟ್ಟಿ ಪ್ರಶ್ನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರ

11/03/2025, 01:08

ಬೆಂಗಳೂರು (reporterkarnataka.com):ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಶೀಘ್ರದಲ್ಲಿಯೇ ಕೈಗೊಂಡು ಉದ್ಯೋಗ ಕಲ್ಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಇಂದು ವಿಧಾನಸಭೆಯ ಅಧಿವೇಶನದಲ್ಲಿಂದು ಸದಸ್ಯರಾದ ಡಾ.ಭರತ್ ಶೆಟ್ಟಿ ವೈ. ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಪ್ರಸ್ತಾಪಿಸಿದಾಗ, ಈ ವಿಷಯದ ಕುರಿತು ಉಪಮುಖ್ಯಮಂತ್ರಿಗಳು ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು