5:56 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ನೀ ಸದಾ ನನ್ನವನು’: ಪತಿಯ ನೆನಪು ಹಂಚಿಕೊಂಡು ನಟಿ ಮೇಘನಾ; ಇಂದು ಚಿರು ಪ್ರಥಮ ಪುಣ್ಯತಿಥಿ

07/06/2021, 09:14

ಕೃಷ್ಣಪ್ರಿಯಾ ನೆಲಮಂಗಲ ಬೆಂಗಳೂರು

info.reporterkarnataka@gmail.com

‘ನೀ ಸದಾ ನನ್ನವನು’ ಪತಿ ಜತೆಗಿನ ಫೋಟೋ ಹಂಚಿಕೊಂಡಿರುವ ನಟಿ ಮೇಘನಾ ರಾಜ್ ನೀಡಿರುವ ಸಂದೇಶ ಇದು. ಮಗನ ನೆನಪಿನಲ್ಲಿ ಸರ್ಕಾರದ ಕುಟುಂಬ ಸಂದೇಶ ಹಂಚಿಕೊಂಡು ಬೆನ್ನಲ್ಲೇ ಮೇಘನಾರ ಭಾವುಕ ಸಂದೇಶ ಹೊರಬಿದ್ದಿದೆ.

ನಟ, ಯುವ ಹೃದಯಗಳ ಸಾಮ್ರಾಟ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ತುಂಬುತ್ತಿದೆ.  ಚಿರು ಮೊದಲ ಪುಣ್ಯತಿಥಿ ಇಂದು ನಡೆಯಲಿದೆ. 

ಚಿರಂಜೀವಿ ಸರ್ಕಾರದ ಅವರು 2020 ರ ಜೂನ್ 7 ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಆರೋಗ್ಯವಾಗಿ ಮನೆಯಲ್ಲಿದ್ದ ಚಿರು, ದೀಢೀರ್ ಹೃದಯಾಘಾತಕ್ಕೆ ಒಳಗಾಗಿ ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಕನ್ನಡ ಚಿತ್ರರಂಗವನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿತ್ತು. 

ಗರ್ಭೀಣಿಯಾಗಿದ್ದ ಮೇಘನಾ ರಾಜ್ ಅಕ್ಟೋಬರ್ ನಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದರು.

ಚಿರು ಎಲ್ಲೂ ಹೋಗಿಲ್ಲ. ಮಗನ ರೂಪದಲ್ಲಿ ನನ್ನೊಂದಿಗೆ ಇದ್ದಾರೆ. ಅವರ ಕನಸಿನಂತೆ ಜ್ಯೂನಿಯರ್ ಚಿರುವನ್ನು ಬೆಳೆಸುತ್ತೇನೆ ಎಂದು ಮಗನ ತೊಟ್ಟಿಲ ಶಾಸ್ತ್ರದ ವೇಳೆ ಭಾವುಕರಾಗಿ ಮಾಧ್ಯಮಗಳ ಜೊತೆ ಮೇಘನಾ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು