1:25 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ನೀ ಸದಾ ನನ್ನವನು’: ಪತಿಯ ನೆನಪು ಹಂಚಿಕೊಂಡು ನಟಿ ಮೇಘನಾ; ಇಂದು ಚಿರು ಪ್ರಥಮ ಪುಣ್ಯತಿಥಿ

07/06/2021, 09:14

ಕೃಷ್ಣಪ್ರಿಯಾ ನೆಲಮಂಗಲ ಬೆಂಗಳೂರು

info.reporterkarnataka@gmail.com

‘ನೀ ಸದಾ ನನ್ನವನು’ ಪತಿ ಜತೆಗಿನ ಫೋಟೋ ಹಂಚಿಕೊಂಡಿರುವ ನಟಿ ಮೇಘನಾ ರಾಜ್ ನೀಡಿರುವ ಸಂದೇಶ ಇದು. ಮಗನ ನೆನಪಿನಲ್ಲಿ ಸರ್ಕಾರದ ಕುಟುಂಬ ಸಂದೇಶ ಹಂಚಿಕೊಂಡು ಬೆನ್ನಲ್ಲೇ ಮೇಘನಾರ ಭಾವುಕ ಸಂದೇಶ ಹೊರಬಿದ್ದಿದೆ.

ನಟ, ಯುವ ಹೃದಯಗಳ ಸಾಮ್ರಾಟ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ತುಂಬುತ್ತಿದೆ.  ಚಿರು ಮೊದಲ ಪುಣ್ಯತಿಥಿ ಇಂದು ನಡೆಯಲಿದೆ. 

ಚಿರಂಜೀವಿ ಸರ್ಕಾರದ ಅವರು 2020 ರ ಜೂನ್ 7 ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಆರೋಗ್ಯವಾಗಿ ಮನೆಯಲ್ಲಿದ್ದ ಚಿರು, ದೀಢೀರ್ ಹೃದಯಾಘಾತಕ್ಕೆ ಒಳಗಾಗಿ ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಕನ್ನಡ ಚಿತ್ರರಂಗವನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿತ್ತು. 

ಗರ್ಭೀಣಿಯಾಗಿದ್ದ ಮೇಘನಾ ರಾಜ್ ಅಕ್ಟೋಬರ್ ನಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದರು.

ಚಿರು ಎಲ್ಲೂ ಹೋಗಿಲ್ಲ. ಮಗನ ರೂಪದಲ್ಲಿ ನನ್ನೊಂದಿಗೆ ಇದ್ದಾರೆ. ಅವರ ಕನಸಿನಂತೆ ಜ್ಯೂನಿಯರ್ ಚಿರುವನ್ನು ಬೆಳೆಸುತ್ತೇನೆ ಎಂದು ಮಗನ ತೊಟ್ಟಿಲ ಶಾಸ್ತ್ರದ ವೇಳೆ ಭಾವುಕರಾಗಿ ಮಾಧ್ಯಮಗಳ ಜೊತೆ ಮೇಘನಾ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು