11:13 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನೀ ಸದಾ ನನ್ನವನು’: ಪತಿಯ ನೆನಪು ಹಂಚಿಕೊಂಡು ನಟಿ ಮೇಘನಾ; ಇಂದು ಚಿರು ಪ್ರಥಮ ಪುಣ್ಯತಿಥಿ

07/06/2021, 09:14

ಕೃಷ್ಣಪ್ರಿಯಾ ನೆಲಮಂಗಲ ಬೆಂಗಳೂರು

info.reporterkarnataka@gmail.com

‘ನೀ ಸದಾ ನನ್ನವನು’ ಪತಿ ಜತೆಗಿನ ಫೋಟೋ ಹಂಚಿಕೊಂಡಿರುವ ನಟಿ ಮೇಘನಾ ರಾಜ್ ನೀಡಿರುವ ಸಂದೇಶ ಇದು. ಮಗನ ನೆನಪಿನಲ್ಲಿ ಸರ್ಕಾರದ ಕುಟುಂಬ ಸಂದೇಶ ಹಂಚಿಕೊಂಡು ಬೆನ್ನಲ್ಲೇ ಮೇಘನಾರ ಭಾವುಕ ಸಂದೇಶ ಹೊರಬಿದ್ದಿದೆ.

ನಟ, ಯುವ ಹೃದಯಗಳ ಸಾಮ್ರಾಟ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ತುಂಬುತ್ತಿದೆ.  ಚಿರು ಮೊದಲ ಪುಣ್ಯತಿಥಿ ಇಂದು ನಡೆಯಲಿದೆ. 

ಚಿರಂಜೀವಿ ಸರ್ಕಾರದ ಅವರು 2020 ರ ಜೂನ್ 7 ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಆರೋಗ್ಯವಾಗಿ ಮನೆಯಲ್ಲಿದ್ದ ಚಿರು, ದೀಢೀರ್ ಹೃದಯಾಘಾತಕ್ಕೆ ಒಳಗಾಗಿ ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಕನ್ನಡ ಚಿತ್ರರಂಗವನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿತ್ತು. 

ಗರ್ಭೀಣಿಯಾಗಿದ್ದ ಮೇಘನಾ ರಾಜ್ ಅಕ್ಟೋಬರ್ ನಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದರು.

ಚಿರು ಎಲ್ಲೂ ಹೋಗಿಲ್ಲ. ಮಗನ ರೂಪದಲ್ಲಿ ನನ್ನೊಂದಿಗೆ ಇದ್ದಾರೆ. ಅವರ ಕನಸಿನಂತೆ ಜ್ಯೂನಿಯರ್ ಚಿರುವನ್ನು ಬೆಳೆಸುತ್ತೇನೆ ಎಂದು ಮಗನ ತೊಟ್ಟಿಲ ಶಾಸ್ತ್ರದ ವೇಳೆ ಭಾವುಕರಾಗಿ ಮಾಧ್ಯಮಗಳ ಜೊತೆ ಮೇಘನಾ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು