3:56 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು