8:01 AM Sunday19 - October 2025
ಬ್ರೇಕಿಂಗ್ ನ್ಯೂಸ್
ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ…

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು