6:06 PM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು