12:05 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು