7:52 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ದಾರುಣ ಸಾವು: ಆಟವಾಡುತ್ತಾ ಪ್ರಾಣತೆತ್ತ ಕೂಸು

26/10/2021, 20:28

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಅಥಣಿ
ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದಿದೆ.

ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ್ಪಿ ಅವರ ಒಂದೂವರೆ ವರ್ಷದ ವಿಜಯ ಮಸರಗುಪ್ಪಿ ಎಂಬ ಮಗು ಅಂಗಳದಲ್ಲಿ ಆಟ ಆಡುತ್ತಿರುವಾಗ ಪಾತ್ರೆ ತೊಳೆಯಲು ನೀರಿಟ್ಟ ಬಕೇಟನಲ್ಲಿ ಆಟವಾಡುತ್ತಾ ಬಕೇಟ್ ಗೆ ಬಿದ್ದು ತನ್ನ  ಪ್ರಾಣವನ್ನು ಕಳೆದುಕೊಂಡಿದೆ.

ಮಗುವಿನ ತಂದೆ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದರು.ತಾಯಿ ಮಗುವನ್ನು ಆಟಾಡಲು ಬಿಟ್ಟು ಅಡುಗೆಮನೆ ಕೆಲಸದಲ್ಲಿ ತೊಡಗಿದ್ದರು. ಮಗು ಕಾಣಿಸದಿದ್ದಾಗ ಹುಡುಕಾಟ ನಡೆಸಿದಾಗ ಅಷ್ಟರಲ್ಲಿ ಮಗು ನೀರಿನ ಬಕೆಟಲ್ಲಿ ಕುತ್ತಿಗೆವರೆಗೆ ಮುಳಗಿ ಕಾಲುಗಳು ಮೇಲಕ್ಕೆ ಆಗಿದನ್ನ ಗಮನಿಸಿ ಮನೆಯವರು ತಕ್ಷಣ ಹೊರಗೆ ತೆಗೆದು ನೋಡಿದಾಗ ಅಸ್ಟೊತ್ತಿಗೆ ಮಗು ತನ್ನ ಪ್ರಾಣ ಕಳೆದುಕೊಂಡಿತ್ತು. ಮಗುವಿನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು