3:32 AM Monday12 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ನೇಜಾರು ಹತ್ಯಾಕಾಂಡ: ತೃಪ್ತಿ ನಗರದ ಮನೆಯಲ್ಲಿ ಆರೋಪಿಯ ಸ್ಥಳ ಮಹಜರು: ಉದ್ರಿಕ್ತ ಸಾರ್ವಜನಿಕರ ನಿಯಂತ್ರಣಕ್ಕೆ ಲಾಠಿ ಝಳಪಿಸಿದ ಪೊಲೀಸರು

16/11/2023, 21:31

ಉಡುಪಿ(reporterkarnataka.com): ಒಂದೇ ಕುಟುಂಬದ ನಾಲ್ವರು ಕೊಲೆಗೈದ ಪ್ರಕರಣ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿಯ ನೇಜಾರು ತೃಪ್ತಿ ನಗರದಲ್ಲಿರುವ ಮನೆಗೆ ಸ್ಥಳ ಮಹಜರು ಮಾಡಲು ಗುರುವಾರ ಪೊಲೀಸರು ಕರೆದು ತಂದಿದ್ದು, ಉದ್ರಿಕ್ತ ಸ್ಥಳೀಯರ ನಿಯಂತ್ರಿಸಲು ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿದರು.
ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ನೇಜಾರಿನ ಮನೆಗೆ ಕರೆಕೊಂಡು ಬಂದಾಗ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾವಣೆಗೊಂಡಿದ್ದರು.


ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ಕೊಡುತ್ತೇವೆ ಎಙದು ತೃಪ್ತಿ ನಗರದಲ್ಲಿ ಕೆಲವು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರನ್ನು ಚದುರಿಸಿದ ಪೊಲೀಸರು ಲಾಠಿ ಜಳಪಿಸಿದರು. ಕೆಲವರಿಗೆ ಲಘ ಏಟು ಕೂಡ ಬಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು