3:51 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ನೇಜಾರು ಹತ್ಯಾಕಾಂಡ: ತೃಪ್ತಿ ನಗರದ ಮನೆಯಲ್ಲಿ ಆರೋಪಿಯ ಸ್ಥಳ ಮಹಜರು: ಉದ್ರಿಕ್ತ ಸಾರ್ವಜನಿಕರ ನಿಯಂತ್ರಣಕ್ಕೆ ಲಾಠಿ ಝಳಪಿಸಿದ ಪೊಲೀಸರು

16/11/2023, 21:31

ಉಡುಪಿ(reporterkarnataka.com): ಒಂದೇ ಕುಟುಂಬದ ನಾಲ್ವರು ಕೊಲೆಗೈದ ಪ್ರಕರಣ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿಯ ನೇಜಾರು ತೃಪ್ತಿ ನಗರದಲ್ಲಿರುವ ಮನೆಗೆ ಸ್ಥಳ ಮಹಜರು ಮಾಡಲು ಗುರುವಾರ ಪೊಲೀಸರು ಕರೆದು ತಂದಿದ್ದು, ಉದ್ರಿಕ್ತ ಸ್ಥಳೀಯರ ನಿಯಂತ್ರಿಸಲು ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿದರು.
ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ನೇಜಾರಿನ ಮನೆಗೆ ಕರೆಕೊಂಡು ಬಂದಾಗ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾವಣೆಗೊಂಡಿದ್ದರು.


ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ಕೊಡುತ್ತೇವೆ ಎಙದು ತೃಪ್ತಿ ನಗರದಲ್ಲಿ ಕೆಲವು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರನ್ನು ಚದುರಿಸಿದ ಪೊಲೀಸರು ಲಾಠಿ ಜಳಪಿಸಿದರು. ಕೆಲವರಿಗೆ ಲಘ ಏಟು ಕೂಡ ಬಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು