4:36 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು