10:26 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು