12:37 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು