5:59 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್

02/08/2024, 21:24

ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ.
ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌ ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವರು ನುಡಿದರು.
ಭತ್ತದ ಗದ್ದೆ, ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ
ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗಳು ತಿಳಿಸಿದರು.
ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ಅದ್ಯಪಾಡಿ ನಿವಾಸಿಗರು ತಿರಸ್ಕರಿಸುತ್ತಾ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು