2:00 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್

02/08/2024, 21:24

ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ.
ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌ ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವರು ನುಡಿದರು.
ಭತ್ತದ ಗದ್ದೆ, ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ
ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗಳು ತಿಳಿಸಿದರು.
ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ಅದ್ಯಪಾಡಿ ನಿವಾಸಿಗರು ತಿರಸ್ಕರಿಸುತ್ತಾ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು