6:41 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್

02/08/2024, 21:24

ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ.
ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌ ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವರು ನುಡಿದರು.
ಭತ್ತದ ಗದ್ದೆ, ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ
ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗಳು ತಿಳಿಸಿದರು.
ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ಅದ್ಯಪಾಡಿ ನಿವಾಸಿಗರು ತಿರಸ್ಕರಿಸುತ್ತಾ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು