8:10 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ

29/07/2021, 19:10

ಅಂಕೋಲಾ(ReporterKarnataka.com)

ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.

ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗುತ್ತದೆ. ತಜ್ಞರ ತಂಡ ಕಳುಹಿಸಿ ಅಧ್ಯಯನ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಗಂಗಾವಳಿ ಕಲ್ಲೇಶ್ವರ ಸೆತುವೆಯ ಹಾನಿ ಪರಿಶೀಲನೆ ಬಳಿಕ ಅಂಕೋಲಾ ಶಿರೂರು ನೆರೆ ಪಿಡೀತ ಪ್ರದೇಶವನ್ನು ಭೇಟಿ ನೀಡಿ ಅಲ್ಲಿಯ ಕಾಳಜಿ ಕೇಂದ್ರಕ್ಕೆ ಭೇಟಿ ನಿಡಿದರು. ಅಲ್ಲಿಯ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದಾರೆ. ಗಂಗಾವಳಿ ನೆರೆ ಹಾವಳಿಯಿಂದ ಬಹಳಷ್ಟು ಹಾನಿ ಉಂಟಾಗಿದೆ. ಕೃಷಿ, ಮನೆ, ಸಾರ್ವಜನಿಕರ ಆಸ್ತಿ ಹಾನಿಗೊಳಗಾಗಿದ್ದು ಪರಿವಾರಕ್ಕೆ ಎನ್ ಡಿ ಆರ್ ಎಫ್ ಬಳಿ ಹಣ ಅಭಾವವಿದೆ ಜಿಲ್ಲಾಡಳಿತ ಬಳಿ ಹಣವಿದೆ. ಸರಕಾರವು ನೆರವು ನಿಡಿ ಎಲ್ಲಾ ಸಂತ್ತಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು