3:31 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ

29/07/2021, 19:10

ಅಂಕೋಲಾ(ReporterKarnataka.com)

ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.

ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗುತ್ತದೆ. ತಜ್ಞರ ತಂಡ ಕಳುಹಿಸಿ ಅಧ್ಯಯನ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಗಂಗಾವಳಿ ಕಲ್ಲೇಶ್ವರ ಸೆತುವೆಯ ಹಾನಿ ಪರಿಶೀಲನೆ ಬಳಿಕ ಅಂಕೋಲಾ ಶಿರೂರು ನೆರೆ ಪಿಡೀತ ಪ್ರದೇಶವನ್ನು ಭೇಟಿ ನೀಡಿ ಅಲ್ಲಿಯ ಕಾಳಜಿ ಕೇಂದ್ರಕ್ಕೆ ಭೇಟಿ ನಿಡಿದರು. ಅಲ್ಲಿಯ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದಾರೆ. ಗಂಗಾವಳಿ ನೆರೆ ಹಾವಳಿಯಿಂದ ಬಹಳಷ್ಟು ಹಾನಿ ಉಂಟಾಗಿದೆ. ಕೃಷಿ, ಮನೆ, ಸಾರ್ವಜನಿಕರ ಆಸ್ತಿ ಹಾನಿಗೊಳಗಾಗಿದ್ದು ಪರಿವಾರಕ್ಕೆ ಎನ್ ಡಿ ಆರ್ ಎಫ್ ಬಳಿ ಹಣ ಅಭಾವವಿದೆ ಜಿಲ್ಲಾಡಳಿತ ಬಳಿ ಹಣವಿದೆ. ಸರಕಾರವು ನೆರವು ನಿಡಿ ಎಲ್ಲಾ ಸಂತ್ತಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು