5:17 AM Monday20 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ

29/07/2021, 19:10

ಅಂಕೋಲಾ(ReporterKarnataka.com)

ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.

ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗುತ್ತದೆ. ತಜ್ಞರ ತಂಡ ಕಳುಹಿಸಿ ಅಧ್ಯಯನ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಗಂಗಾವಳಿ ಕಲ್ಲೇಶ್ವರ ಸೆತುವೆಯ ಹಾನಿ ಪರಿಶೀಲನೆ ಬಳಿಕ ಅಂಕೋಲಾ ಶಿರೂರು ನೆರೆ ಪಿಡೀತ ಪ್ರದೇಶವನ್ನು ಭೇಟಿ ನೀಡಿ ಅಲ್ಲಿಯ ಕಾಳಜಿ ಕೇಂದ್ರಕ್ಕೆ ಭೇಟಿ ನಿಡಿದರು. ಅಲ್ಲಿಯ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದಾರೆ. ಗಂಗಾವಳಿ ನೆರೆ ಹಾವಳಿಯಿಂದ ಬಹಳಷ್ಟು ಹಾನಿ ಉಂಟಾಗಿದೆ. ಕೃಷಿ, ಮನೆ, ಸಾರ್ವಜನಿಕರ ಆಸ್ತಿ ಹಾನಿಗೊಳಗಾಗಿದ್ದು ಪರಿವಾರಕ್ಕೆ ಎನ್ ಡಿ ಆರ್ ಎಫ್ ಬಳಿ ಹಣ ಅಭಾವವಿದೆ ಜಿಲ್ಲಾಡಳಿತ ಬಳಿ ಹಣವಿದೆ. ಸರಕಾರವು ನೆರವು ನಿಡಿ ಎಲ್ಲಾ ಸಂತ್ತಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು