4:49 AM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ

29/07/2021, 19:10

ಅಂಕೋಲಾ(ReporterKarnataka.com)

ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.

ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗುತ್ತದೆ. ತಜ್ಞರ ತಂಡ ಕಳುಹಿಸಿ ಅಧ್ಯಯನ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಗಂಗಾವಳಿ ಕಲ್ಲೇಶ್ವರ ಸೆತುವೆಯ ಹಾನಿ ಪರಿಶೀಲನೆ ಬಳಿಕ ಅಂಕೋಲಾ ಶಿರೂರು ನೆರೆ ಪಿಡೀತ ಪ್ರದೇಶವನ್ನು ಭೇಟಿ ನೀಡಿ ಅಲ್ಲಿಯ ಕಾಳಜಿ ಕೇಂದ್ರಕ್ಕೆ ಭೇಟಿ ನಿಡಿದರು. ಅಲ್ಲಿಯ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದಾರೆ. ಗಂಗಾವಳಿ ನೆರೆ ಹಾವಳಿಯಿಂದ ಬಹಳಷ್ಟು ಹಾನಿ ಉಂಟಾಗಿದೆ. ಕೃಷಿ, ಮನೆ, ಸಾರ್ವಜನಿಕರ ಆಸ್ತಿ ಹಾನಿಗೊಳಗಾಗಿದ್ದು ಪರಿವಾರಕ್ಕೆ ಎನ್ ಡಿ ಆರ್ ಎಫ್ ಬಳಿ ಹಣ ಅಭಾವವಿದೆ ಜಿಲ್ಲಾಡಳಿತ ಬಳಿ ಹಣವಿದೆ. ಸರಕಾರವು ನೆರವು ನಿಡಿ ಎಲ್ಲಾ ಸಂತ್ತಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು