8:55 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು