8:09 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು