7:54 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು