3:46 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು