10:09 PM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು