10:53 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು