3:07 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು