4:47 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು