8:08 AM Sunday7 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು