1:14 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು