1:55 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ನಿಡ್ಡೋಡಿ: ಸೀಪುಡ್ ಕಾರ್ಖಾನೆ ಸ್ಥಳ ಪರಿಶೀಲನೆಗೆ ಆಗಮಿಸಿದ ಸಚಿವ ಅಂಗಾರ, ಶಾಸಕ ಉಮಾನಾಥ ಕೋಟ್ಯಾನ್ ಗೆ ಘೇರಾವ್

29/06/2021, 19:33

ಮೂಡುಬಿದರೆ(reporterkarnataka news): ಸೀಪುಡ್ ಕಾರ್ಖಾನೆ ನಿರ್ಮಾಣ ಕುರಿತು ಸ್ಥಳ ಪರಿಶೀಲನೆಗೆ ಆಗಮಿಸಿದ ಬಂದರು ಹಾಗೂ ಮೀನುಗಾರಿಕೆ  ಸಚಿವ ಎಸ್. ಅಂಗಾರ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಮಂಗಳವಾರ ನಿಡ್ಡೋಡಿಯಲ್ಲಿ ಗ್ರಾಮಸ್ಥರು ಘೇರಾವ್ ಹಾಕಿದರು.

ಸಚಿವರು ಹಾಗೂ ಶಾಸಕರು ಸ್ಥಳ ಪರಿಶೀಲನೆಗೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಮುತ್ತಿಗೆ ಹಾಕಿ ವಿರೋಧ ವ್ಯಕ್ತಪಡಿಸಿದರು. ಸೀಪುಡ್ ಕಾರ್ಖಾನೆ ಬಗ್ಗೆ ತಮಗೆ ಮಾಹಿತಿ ನೀಡದೆ ಗುಪ್ತವಾಗಿ ಕಾರ್ಯ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆಪಾದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಅವರು, ನಿಮಗೆ ಬೇಡದಿದ್ದರೆ ಬೇಡ ಎಂದರು. ಗ್ರಾಮಸ್ಥರೆಲ್ಲ ಒಕ್ಕೊರಲಿನಲ್ಲಿ ನಮಗೆ ಬೇಡ, ಬೇಡ ಎಂದು ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು