6:04 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ನಿದ್ದೆಗೆ ಜಾರಿದ ಅಜ್ಜನಿಂದ ತಪ್ಪಿಸಿಕೊಂಡು ತರೀಕೆರೆ ಬಸ್ಸಿನಲ್ಲಿ ಹೋಗುತ್ತಿದ್ದ 3ರ ಹರೆಯದ ಮಗುವಿನ ರಕ್ಷಣೆ

27/12/2023, 14:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಾರಿತಪ್ಪಿ ಹೋಗುತ್ತಿದ್ದ 3 ವರ್ಷದ ಮಗುವಿನ ರಕ್ಷಣೆ‌ ಮಾಡಿದ ಘಟನೆ ತರೀಕೆರೆಯಲ್ಲಿ ಬಸ್ಸಿನಲ್ಲಿ ನಡೆದಿದೆ.

ಬಸ್ಸಿನಲ್ಲಿ ಅಜ್ಜನ ಜೊತೆ ಪ್ರಯಾಣಿಸುತ್ತಿದ್ದ 3 ವರ್ಷದ ಮಗು ಶ್ರೇಯಸ್ ಅಜ್ಜ ನಿದ್ರಿಗೆ ಜಾರಿದ್ದರಿಂದ ಬಸ್ ಇಳಿದಿದ್ದ. ಮಗು ತರೀಕೆರೆ ಮಾರ್ಗವಾಗಿ ಹೊರಟಿದ್ದ ಬಸ್ ಹತ್ತಿತ್ತು.
ತರೀಕೆರೆಯಲ್ಲಿ ಬಸ್ಸಿನಲ್ಲಿ ತನ್ನ ಮನೆಯವರು ಯಾರೂ ಇಲ್ಲದಿರುವುದನ್ನು ಕಂಡು ಅಳಲಾರಂಭಿಸಿತು. ಇಮ್ರಾನ್ ಎಂಬ ಯುವಕ ಮಗುವಿನ ರಕ್ಷಣೆ ಮಾಡಿ ಠಾಣೆಗೆ ಕರೆದೊಯ್ದರು.
ನಂತರ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹರಿಬಿಟ್ಟ ಬಳಿಕ ಇದು ಪೋಷಕರ ಗಮನಕ್ಕೆ ಬಂತು. ಬಳಿಕ ಪೊಲೀಸ್ ಠಾಣೆಗೆ ಬಂದ ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದ ಪೋಷಕರಿಗೆ ಮಗುವನ್ನು ನೀಡಲಾಯಿತು. ಪೊಲೀಸರು ಹಾಗೂ ಸ್ಥಳೀಯರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು