1:49 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ನಿಡುವಾಳೆ ಗ್ರಾಪಂ ಉಪ ಚುನಾವಣೆ: ಒಂದು ಸ್ಥಾನಕ್ಕೆ ಸರ್ವಪಕ್ಷದ ಸಹಕಾರದಿಂದ ಕಮಲಮ್ಮ ಆಯ್ಕೆ

16/11/2024, 18:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿಡುವಾಳೆ ಗ್ರಾಮ ಪಂಚಾಯಿತಿಯ ಒಂದು ಸದಸ್ಯರ ಸ್ಥಾನಕ್ಕೆ ನಡೆಯಬೇಕಾಗಿದ್ದ ಉಪಚುನಾವಣೆಗೆ ಸರ್ವ ಪಕ್ಷಗಳಾದ ಸಹಕಾರದಿಂದ ಕಮಲಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಬಿಜೆಪಿ,ಕಾಂಗ್ರೆಸ್, ಸಿಪಿಐ ಜೆಡಿಎಸ್ ಹಾಗೂ ನಿಡುವಾಳೆ ಗ್ರಾಮಸ್ಥರ ಸಹಕಾರದೊಂದಿಗೆ ಕಮಲಮ್ಮ ಅವರ ಅವಿರೋಧವಾಗಿ ಆಯ್ಕೆ ನಡೆದಿದೆ. ಆಡಳಿತಾವಧಿ ಕೇವಲ ಇನ್ನೂ ಒಂದು ವರ್ಷ ಮಾತ್ರ ಇರುವುದರಿಂದ ಸರ್ವ ಪಕ್ಷದವರ ಸಲಹೆ ಹಾಗೂ ಮಾರ್ಗದರ್ಶನದಂತೆ ಕಮಲಮ್ಮ
ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಬಾಳೂರು ಹೋಬಳಿ ಅಧ್ಯಕ್ಷ ಬಿ.ಬಿ. ಮಂಜುನಾಥ್, ಸಿಪಿಐ ತಾಲೂಕು ಕಾರ್ಯದರ್ಶಿ ರಮೇಶ್ ಕೆಳಗೂರು, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಶ್ರೀನಾಥ್ , ಜೆಡಿಎಸ್ ಯುವ ಮುಖಂಡ ಅಭಯ್ ಮರ್ಕಲ್ ಹಾಗೂ ಸ್ಥಳೀಯರಾದ ಸುಧಾಕರ್ ನಿಡುವಾಳೆ , ಎಂ.ಎಲ್. ವಿಜೇಂದ್ರ ಮರ್ಕಲ್, ಬ್ಯಾಂಡ್ ರವಿ ,ಚಂದ್ರಣ್ಣ ಎಚ್.ಆರ್, ಸೀನ , ಯಶ್ವಂತ್, ದಿಲೀಪ್, ಪ್ರದೀಪ್ ಕಾವಲನ್, ಚೇತನ್ ಶರ್ಮ , ವಸಂತ ಜಂಗಲ್,
ಸಂಜಯ್, ಸಂಜೀವ ಉರ್ವಿನ್ ಖಾನ್, ದಿನೇಶ್ ಉರ್ವಿನ್ ಖಾನ್ ,ತನಿಯಪ್ಪ, ಅಶೋಕ್, ಸ್ವಾಮಿ ಮರ್ಕಲ್, ಸಾಗರ್ ಚಂದ್ರು ಆಟೋ ಕೂವೆ ,ಪ್ರಮೋದ್ ,ಮಹೇಶ್ ಬಾಳೂರು, ಲಾರೆನ್ಸ್ ಬಾಳೂರು, ಸಂದೀಪ್ ಬಾಳೂರು, ಪರೀಕ್ಷಿತ್ ಜಾವಳಿ , ಚಂದ್ರಶೇಖರ್ ನಿಡುವಾಳೆ,ಸೀನ ಶಂಕರ ಹೇಮಾವತಿ, ವಿಜಯ್ ಕಲ್ಲಕ್ಕಿ, ರಾಜಕುಮಾರ್ ಕಲ್ಲಕ್ಕಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗುಲಾಬಿ ಹಾಗೂ ನವೀನ್ ಹಾವಳಿ, ಸಚಿನ್ ಮರ್ಕಲ್, ಕಮಲಮ್ಮ ಅವರ ಮಕ್ಕಳಾದ ಆನಂದ, ಉಮೇಶ್, ಅವರ ಮನೆಯವರಾದ ನಾರಾಯಣ ಅವರು ಸಹ ಜೊತೆಯಲ್ಲಿ ಇದ್ದರು. ಚುನಾವಣೆ ಅಧಿಕಾರಿಗಳಾದ ಶಿವರಾಂ, ಗ್ರಾಮ ಪಂಚಾಯತಿ ಪಿಡಿಒ ಮಹೇಶ್, ಬಾಳೂರು ಆರಕ್ಷಕ ಠಾಣ ಸಿಬ್ಬಂದಿಗಳಾದ ನಂದೀಶ್ ಹಾಗೂ ರಾಘವೇಂದ್ರ ಜನ್ನಾಪುರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು