5:16 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ನಿಡುವಾಳೆ ಗ್ರಾಪಂ ಉಪ ಚುನಾವಣೆ: ಒಂದು ಸ್ಥಾನಕ್ಕೆ ಸರ್ವಪಕ್ಷದ ಸಹಕಾರದಿಂದ ಕಮಲಮ್ಮ ಆಯ್ಕೆ

16/11/2024, 18:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿಡುವಾಳೆ ಗ್ರಾಮ ಪಂಚಾಯಿತಿಯ ಒಂದು ಸದಸ್ಯರ ಸ್ಥಾನಕ್ಕೆ ನಡೆಯಬೇಕಾಗಿದ್ದ ಉಪಚುನಾವಣೆಗೆ ಸರ್ವ ಪಕ್ಷಗಳಾದ ಸಹಕಾರದಿಂದ ಕಮಲಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಬಿಜೆಪಿ,ಕಾಂಗ್ರೆಸ್, ಸಿಪಿಐ ಜೆಡಿಎಸ್ ಹಾಗೂ ನಿಡುವಾಳೆ ಗ್ರಾಮಸ್ಥರ ಸಹಕಾರದೊಂದಿಗೆ ಕಮಲಮ್ಮ ಅವರ ಅವಿರೋಧವಾಗಿ ಆಯ್ಕೆ ನಡೆದಿದೆ. ಆಡಳಿತಾವಧಿ ಕೇವಲ ಇನ್ನೂ ಒಂದು ವರ್ಷ ಮಾತ್ರ ಇರುವುದರಿಂದ ಸರ್ವ ಪಕ್ಷದವರ ಸಲಹೆ ಹಾಗೂ ಮಾರ್ಗದರ್ಶನದಂತೆ ಕಮಲಮ್ಮ
ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಬಾಳೂರು ಹೋಬಳಿ ಅಧ್ಯಕ್ಷ ಬಿ.ಬಿ. ಮಂಜುನಾಥ್, ಸಿಪಿಐ ತಾಲೂಕು ಕಾರ್ಯದರ್ಶಿ ರಮೇಶ್ ಕೆಳಗೂರು, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಶ್ರೀನಾಥ್ , ಜೆಡಿಎಸ್ ಯುವ ಮುಖಂಡ ಅಭಯ್ ಮರ್ಕಲ್ ಹಾಗೂ ಸ್ಥಳೀಯರಾದ ಸುಧಾಕರ್ ನಿಡುವಾಳೆ , ಎಂ.ಎಲ್. ವಿಜೇಂದ್ರ ಮರ್ಕಲ್, ಬ್ಯಾಂಡ್ ರವಿ ,ಚಂದ್ರಣ್ಣ ಎಚ್.ಆರ್, ಸೀನ , ಯಶ್ವಂತ್, ದಿಲೀಪ್, ಪ್ರದೀಪ್ ಕಾವಲನ್, ಚೇತನ್ ಶರ್ಮ , ವಸಂತ ಜಂಗಲ್,
ಸಂಜಯ್, ಸಂಜೀವ ಉರ್ವಿನ್ ಖಾನ್, ದಿನೇಶ್ ಉರ್ವಿನ್ ಖಾನ್ ,ತನಿಯಪ್ಪ, ಅಶೋಕ್, ಸ್ವಾಮಿ ಮರ್ಕಲ್, ಸಾಗರ್ ಚಂದ್ರು ಆಟೋ ಕೂವೆ ,ಪ್ರಮೋದ್ ,ಮಹೇಶ್ ಬಾಳೂರು, ಲಾರೆನ್ಸ್ ಬಾಳೂರು, ಸಂದೀಪ್ ಬಾಳೂರು, ಪರೀಕ್ಷಿತ್ ಜಾವಳಿ , ಚಂದ್ರಶೇಖರ್ ನಿಡುವಾಳೆ,ಸೀನ ಶಂಕರ ಹೇಮಾವತಿ, ವಿಜಯ್ ಕಲ್ಲಕ್ಕಿ, ರಾಜಕುಮಾರ್ ಕಲ್ಲಕ್ಕಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗುಲಾಬಿ ಹಾಗೂ ನವೀನ್ ಹಾವಳಿ, ಸಚಿನ್ ಮರ್ಕಲ್, ಕಮಲಮ್ಮ ಅವರ ಮಕ್ಕಳಾದ ಆನಂದ, ಉಮೇಶ್, ಅವರ ಮನೆಯವರಾದ ನಾರಾಯಣ ಅವರು ಸಹ ಜೊತೆಯಲ್ಲಿ ಇದ್ದರು. ಚುನಾವಣೆ ಅಧಿಕಾರಿಗಳಾದ ಶಿವರಾಂ, ಗ್ರಾಮ ಪಂಚಾಯತಿ ಪಿಡಿಒ ಮಹೇಶ್, ಬಾಳೂರು ಆರಕ್ಷಕ ಠಾಣ ಸಿಬ್ಬಂದಿಗಳಾದ ನಂದೀಶ್ ಹಾಗೂ ರಾಘವೇಂದ್ರ ಜನ್ನಾಪುರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು