2:25 AM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ನಿಜವಾಯಿತು ಮೈಲಾರ ಸ್ವಾಮೀಜಿ ಮಾತು: ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಆದ್ರು ಮುಖ್ಯಮಂತ್ರಿ!!

28/07/2021, 08:12

ರಾಣಿಬೆನ್ನೂರು(reporterkarnataka news): ರಾಜ್ಯದ ಕಾರಣಿಕ ಕ್ಷೇತ್ರಗಳಲ್ಲೊಂದಾದ ಶ್ರೀ ಮೈಲಾರಲಿಂಗೇಶ್ವರ ಕ್ಷೇತ್ರದ ಸ್ವಾಮೀಜಿ ಅವರ ಮಾತು ಒಂದು ತಿಂಗಳು ಕಳೆಯುವುದರೊಳಗೆ ನಿಜವಾಗಿದೆ. ಸ್ವಾಮೀಜಿಯವರ ಮಾತಿನಂತೆ
ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರು ಈ ನಾಡಿನ ಮುಖ್ಯಮಂತ್ರಿಯಾಗಿದ್ದಾರೆ.

ಗೃಹ ಸಚಿವರಾಗಿದ್ದ ಬೊಮ್ಮಾಯಿ ಅವರು ಜುಲೈ 18ರಂದು ಶ್ರೀ ಕ್ಷೇತ್ರ ಮೈಲಾರಕ್ಕೆ ಭೇಟಿ ನೀಡಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು. ಈ ಸಂದರ್ಭದಲ್ಲಿ  ಶ್ರೀ ಕ್ಷೇತ್ರದ ವಂಶಪಾರಂಪರ್ಯ ಧರ್ಮಾಧಿಕಾರಿಗಳು ಕಪಿಲಮುನಿ ಪೀಠದ ಪೀಠಾಧ್ಯಕ್ಷರು ಆದ
 ಶ್ರೀ ಗುರು ವೆಂಕಪ್ಪಯ್ಯ ಒಡೆಯರ್ ಮಹಾಸ್ವಾಮಿಗಳ ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳು ನೀವು ಮುಂದಿನ ಮುಖ್ಯಮಂತ್ರಿ ಆಗುವಿರಿ ಎಂದು ಬೊಮ್ಮಾಯಿ ಅವರ ತಲೆ ಮೇಲೆ ಕೈಇಟ್ಟು ಆಶೀರ್ವಾದ ಮಾಡಿದ್ದರು. ಇದೀಗ ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು