7:08 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ನಿಜವಾಯಿತು ಮೈಲಾರ ಸ್ವಾಮೀಜಿ ಮಾತು: ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಆದ್ರು ಮುಖ್ಯಮಂತ್ರಿ!!

28/07/2021, 08:12

ರಾಣಿಬೆನ್ನೂರು(reporterkarnataka news): ರಾಜ್ಯದ ಕಾರಣಿಕ ಕ್ಷೇತ್ರಗಳಲ್ಲೊಂದಾದ ಶ್ರೀ ಮೈಲಾರಲಿಂಗೇಶ್ವರ ಕ್ಷೇತ್ರದ ಸ್ವಾಮೀಜಿ ಅವರ ಮಾತು ಒಂದು ತಿಂಗಳು ಕಳೆಯುವುದರೊಳಗೆ ನಿಜವಾಗಿದೆ. ಸ್ವಾಮೀಜಿಯವರ ಮಾತಿನಂತೆ
ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರು ಈ ನಾಡಿನ ಮುಖ್ಯಮಂತ್ರಿಯಾಗಿದ್ದಾರೆ.

ಗೃಹ ಸಚಿವರಾಗಿದ್ದ ಬೊಮ್ಮಾಯಿ ಅವರು ಜುಲೈ 18ರಂದು ಶ್ರೀ ಕ್ಷೇತ್ರ ಮೈಲಾರಕ್ಕೆ ಭೇಟಿ ನೀಡಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು. ಈ ಸಂದರ್ಭದಲ್ಲಿ  ಶ್ರೀ ಕ್ಷೇತ್ರದ ವಂಶಪಾರಂಪರ್ಯ ಧರ್ಮಾಧಿಕಾರಿಗಳು ಕಪಿಲಮುನಿ ಪೀಠದ ಪೀಠಾಧ್ಯಕ್ಷರು ಆದ
 ಶ್ರೀ ಗುರು ವೆಂಕಪ್ಪಯ್ಯ ಒಡೆಯರ್ ಮಹಾಸ್ವಾಮಿಗಳ ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳು ನೀವು ಮುಂದಿನ ಮುಖ್ಯಮಂತ್ರಿ ಆಗುವಿರಿ ಎಂದು ಬೊಮ್ಮಾಯಿ ಅವರ ತಲೆ ಮೇಲೆ ಕೈಇಟ್ಟು ಆಶೀರ್ವಾದ ಮಾಡಿದ್ದರು. ಇದೀಗ ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು