4:35 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ನೀಲೇಶ್ವರ ಬೋಟ್ ಹೌಸ್ ನಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕುಟುಂಬ ಸಂಗಮ

11/09/2022, 22:54

ಮಂಗಳೂರು(reporterkarnataka.com): ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಕನ್ನಡ ಪತ್ರಕರ್ತರ ಕುಟುಂಬ ಸಂಗಮ ನಿಲೇಶ್ವರದ ಬೋಟ್ ಹೌಸ್ ನಲ್ಲಿ ನಡೆಯಿತು.

ಹಚ್ಚಹಸಿರಿನ ನಿಸರ್ಗ, ಎತ್ತ ನೋಡಿದರೂ ಕಲ್ಪವೃಕ್ಷ, ಹೊಲ ಗದ್ದೆ, ತೊರೆಯ ಜುಳು ಜುಳು ನಾದದೊಂದಿಗೆ ಪತ್ರಕರ್ತರನ್ನು ಹೊತ್ತ ಬೋಟ್ ಫುಲ್ ಕಲರ್ ಫುಲ್ ಆಗಿತ್ತು. ಈ ಸಂದರ್ಭದಲ್ಲಿ ಮಾಧ್ಯಮ ಕೈಪಿಡಿ ಬಿಡುಗಡೆ ಮಾಡಲಾಯಿತು. ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿಯ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದ.ಕ. ಜಿಲ್ಲಾಧ್ಯಕ್ಷ ಶ್ರೀನಿವಾಸ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರು ಶಿವಾನಂದ ತಗಡೂರು ಅವರಿಗೆ ಶಾಲು ಹೊದಿಸಿ ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು