10:44 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ…

ಇತ್ತೀಚಿನ ಸುದ್ದಿ

ನಿಲ್ಲಿಸಿದ್ದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಗೂಡ್ಸ್ ಲಾರಿ ಡಿಕ್ಕಿ: ಎರಡೂ ವಾಹನಗಳು ಜಖಂ

20/10/2023, 14:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಬದಿ ನಿಲ್ಲಿಸಿದ್ದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ
ಗೂಡ್ಸ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಗೂಡ್ಸ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಬಣಕಲ್ ನಲ್ಲಿ ನಡೆದಿದೆ.
ನಿದ್ರೆ ಬರುತ್ತಿದ್ದೆ ಅಂತಾ ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಮಿನಿ ಗೂಡ್ಸ್ ನಲ್ಲೇ ಮಲಗಿದ್ದರು. ಈ ಸಂದರ್ಭದಲ್ಲಿ ಅಶೋಕ್ ಲೈಲ್ಯಾಂಡ್ ಲಾರಿ ಚಾಲಕ ವೇಗವಾಗಿ ಬಂದು ನಿದ್ರೆಯಲ್ಲಿ ಹಿಂಬದಿಗೆ ಹೊಡೆದ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಫುಲ್ ಜಖಂಗೊಂಡಿವೆ.

ಬೆಂಗಳೂರಿನಿಂದ ಮಂಗಳೂರಿಗೆ ಪ್ರೊಫೆಷನಲ್ ಕೋರಿಯರ್ ತೆಗೆದುಕೊಂಡು ಹೋಗುತ್ತಿದ್ದ ಲಾರಿ ಬೇಲೂರಿನಿಂದ ಮೂಡಬಿದ್ರೆಗೆ ಫೀಡ್ಸ್ ಲೋಡಾಗಿದ್ದ ಗೂಡ್ಸ್ ಮಿನಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು