7:25 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಣಸಗಿ ತಾಲೂಕು ಅಧ್ಯಕ್ಷರಾಗಿ ನಿಂಗಣ್ಣ ಕಟ್ಟಿಮನಿ ಆಯ್ಕೆ

13/03/2025, 11:03

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಪ್ರೊ. ಬಿ. ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಹುಣಸಗಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ನಿಂಗಣ್ಣ ಎಂ. ಗೋನಲ್ (ಜಿಲ್ಲಾ ಸಂಚಾಲಕರು ಯಾದಗಿರಿ) ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘಟನಾ ಸಂಚಾಲಕರಾದ ಎಚ್. ಆರ್. ಬಡಿಗೇರ್ ಹಾಗೂ ಸುರಪುರ ತಾಲೂಕು ಡಿಎಸ್ ಎಸ್ ಮುಖಂಡರಾದ ಭೀಮಣ್ಣ ಅಡ್ಡಡೊಡಗಿ ಹಾಗೂ ಹನುಮಂತ ದೊಡ್ಡಮನಿ ಅವರು ಈ ಸಭೆಯಲ್ಲಿ ಉಪಸ್ಥಿತರಿದ್ದರು ಹುಣಸಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಕುಂದು ಕೊರತೆಗಳ ಬಗ್ಗೆ ಹಾಗೂ ಪದಾಧಿಕಾರಿಗಳ ಆಯ್ಕೆಯನ್ನು ಜಿಲ್ಲಾ ಸಂಚಾಲಕರ ನೇತೃತ್ವದಲ್ಲಿ ನೆರವೇರಿತು .
ಹುಣಸಗಿ ತಾಲೂಕು ಸಂಚಾಲಕರಾಗಿ ನಿಂಗಣ್ಣ ಅವರು ಆಯ್ಕೆಯಾಗಿದ್ದಾರೆ ಹಾಗೂ ಸಂಘಟನಾ ಸಂಚಾಲಕರಾಗಿ ಸುರೇಶ,
ಶರಣು, ಶಿವಪ್ಪ, ಮಹಾಂತೇಶ, ರವಿ, ಶಿವಶರಣಪ್ಪ, ಹನುಮಂತ್ರಾಯ ದೊಡ್ಮನೆ , ಶೇಖರ್ ಸುರಪುರ , ಜೆಟ್ಟಪ್ಪ ಹಾದಿಮನಿ , ಪರಶುರಾಮ್ ಚಲವಾದಿ, ಪರಶುರಾಮ್ ಸುರಪುರ, ಜೆಟ್ಟಪ್ಪ ಕಚಕನೂರ ಅವರು ಆಯ್ಕೆಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು