6:39 AM Saturday6 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಣಸಗಿ ತಾಲೂಕು ಅಧ್ಯಕ್ಷರಾಗಿ ನಿಂಗಣ್ಣ ಕಟ್ಟಿಮನಿ ಆಯ್ಕೆ

13/03/2025, 11:03

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಪ್ರೊ. ಬಿ. ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಹುಣಸಗಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ನಿಂಗಣ್ಣ ಎಂ. ಗೋನಲ್ (ಜಿಲ್ಲಾ ಸಂಚಾಲಕರು ಯಾದಗಿರಿ) ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘಟನಾ ಸಂಚಾಲಕರಾದ ಎಚ್. ಆರ್. ಬಡಿಗೇರ್ ಹಾಗೂ ಸುರಪುರ ತಾಲೂಕು ಡಿಎಸ್ ಎಸ್ ಮುಖಂಡರಾದ ಭೀಮಣ್ಣ ಅಡ್ಡಡೊಡಗಿ ಹಾಗೂ ಹನುಮಂತ ದೊಡ್ಡಮನಿ ಅವರು ಈ ಸಭೆಯಲ್ಲಿ ಉಪಸ್ಥಿತರಿದ್ದರು ಹುಣಸಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಕುಂದು ಕೊರತೆಗಳ ಬಗ್ಗೆ ಹಾಗೂ ಪದಾಧಿಕಾರಿಗಳ ಆಯ್ಕೆಯನ್ನು ಜಿಲ್ಲಾ ಸಂಚಾಲಕರ ನೇತೃತ್ವದಲ್ಲಿ ನೆರವೇರಿತು .
ಹುಣಸಗಿ ತಾಲೂಕು ಸಂಚಾಲಕರಾಗಿ ನಿಂಗಣ್ಣ ಅವರು ಆಯ್ಕೆಯಾಗಿದ್ದಾರೆ ಹಾಗೂ ಸಂಘಟನಾ ಸಂಚಾಲಕರಾಗಿ ಸುರೇಶ,
ಶರಣು, ಶಿವಪ್ಪ, ಮಹಾಂತೇಶ, ರವಿ, ಶಿವಶರಣಪ್ಪ, ಹನುಮಂತ್ರಾಯ ದೊಡ್ಮನೆ , ಶೇಖರ್ ಸುರಪುರ , ಜೆಟ್ಟಪ್ಪ ಹಾದಿಮನಿ , ಪರಶುರಾಮ್ ಚಲವಾದಿ, ಪರಶುರಾಮ್ ಸುರಪುರ, ಜೆಟ್ಟಪ್ಪ ಕಚಕನೂರ ಅವರು ಆಯ್ಕೆಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು