12:17 PM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ನಿಪ್ಪಾಣಿ: ಬಸವ ಜಯಂತಿ ಪ್ರಯುಕ್ತ ಕೂಡಲಸಂಗಮದಿಂದ ಆಗಮಿಸಿದ ಬಸವ ಜ್ಯೋತಿಗೆ ಸ್ವಾಗತ

03/05/2022, 21:23

ಬೆಳಗಾವಿ(reporterkarnataka.com): ಬಸವ ಜಯಂತಿಯ ಪ್ರಯುಕ್ತ ನಿಪ್ಪಾಣಿ ನಗರದ ಬಸವೇಶ್ವರ ವೃತ್ತದಲ್ಲಿ, ಕೂಡಲಸಂಗಮದಿಂದ ಆಗಮಿಸಿದ ಜ್ಯೋತಿಯನ್ನು ಬಸವಜ್ಯೋತಿ ಯೂತ್ ಫೌಂಡೇಶನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಬರಮಾಡಿಕೊಂಡರು.

ಬಳಿಕ ವಚನಗಳ ಮೂಲಕ ಜ್ಞಾನ ದೀವಿಗೆ ಹಚ್ಚಿದ ವಿಶ್ವಗುರು, ಕಾಯಕಯೋಗಿ ಬಸವಣ್ಣನವರ ಪ್ರತಿಮೆಗೆ ಬಳಿಕ ನಗರಸಭೆಯಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ, ಬಳಿಕ ಅಕ್ಕಮಹಾದೇವಿ ಸಭಾಭವನದಲ್ಲಿ ವಿಶ್ವಗುರು ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ನಂತರ ಮಹಾದೇವ ಮಂದಿರಕ್ಕೆ ಭೇಟಿ ನೀಡಿ, ದೇವರ ದರುಶನ ಪಡೆದು,ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಗಣ್ಯರು, ಮಹಿಳೆಯರು, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು